July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

ಪಡಂಗಡಿ: ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದ ಪಡಂಗಡಿಯ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

ನಂತರ ಮನೆಗೆ ಟಾರ್ಪಲ್ ಹಾಕಿ ಸುತ್ತಮುತ್ತ ಇದ್ದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿ ಪಂಚಾಯತ್ ಮೂಲಕ ಮನೆಯನ್ನು ಕಟ್ಟಿಕೊಡಲು ನಿರ್ಧಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಅಹಮದ್ ಭಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ ಡೇಕಲೋಟ್ಟು, ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya
error: Content is protected !!