September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವ್ಯವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾರಿ ಈಶ್ವರ ಬೈರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ, ಮಾಜಿ ಸದಸ್ಯರು ಕೇಶವ್ ಎಮ್.ಕೆ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ, ಬೂತ್ ಸಮಿತಿ ರಾಧಾಕೃಷ್ಣ ಗೌಡ, ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .

ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
error: Content is protected !!