23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವ್ಯವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾರಿ ಈಶ್ವರ ಬೈರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ, ಮಾಜಿ ಸದಸ್ಯರು ಕೇಶವ್ ಎಮ್.ಕೆ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ, ಬೂತ್ ಸಮಿತಿ ರಾಧಾಕೃಷ್ಣ ಗೌಡ, ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .

ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya
error: Content is protected !!