23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್ ಇವರು ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವೆವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವೆವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು , ಪ್ರಭಾರಿ ಈಶ್ವರ ಬೈರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು , ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ,ಮಾಜಿ ಸದಸ್ಯರು ಕೇಶವ್ MK, ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ,ಬೂತ್ ಸಮಿತಿ ರಾಧಾಕೃಷ್ಣ ಗೌಡ,ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಹಾಗೂ ತೀಕ್ಷಿತ್ ಕೆ. ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

Related posts

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya
error: Content is protected !!