September 6, 2026
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್ ಇವರು ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವೆವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವೆವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು , ಪ್ರಭಾರಿ ಈಶ್ವರ ಬೈರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು , ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ,ಮಾಜಿ ಸದಸ್ಯರು ಕೇಶವ್ MK, ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ,ಬೂತ್ ಸಮಿತಿ ರಾಧಾಕೃಷ್ಣ ಗೌಡ,ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಹಾಗೂ ತೀಕ್ಷಿತ್ ಕೆ. ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya
error: Content is protected !!