September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು.

ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ್ ಡೇಕಲೋಟ್ಟು, ಸುರೇಶ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆರ ಮೆರೆದರು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಡಗಕಾರಂದೂರು ಶಾಲೆಯ ವಿದ್ಯಾರ್ಥಿನಿ ರಮ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!