26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya
error: Content is protected !!