25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ.

ದೇವಾಲಯದ ಒಳಗೆ ನೀರು ನುಗ್ಗಿದೆ. ಜೂ.22 ರಿಂದ ಆರಿದ್ರಾ ಮಳೆಯ ಎಡೆಬಿಡದೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಕನ್ಯಾಡಿ ಗ್ರಾಮದ ಗುರುವಪ್ಪ ಪೂಜಾರಿಯವರು ಕೊಟ್ಟಿಗೆ ಹಾನಿಯಾಗಿದ್ದು ಮಳೆಯ ಆರ್ಭಟ ಮುಂದುವರೆದಿದೆ. ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ನಡುವೆ ವಿಪರೀತ ಮಳೆಯಾದರೂ ಶಾಲೆಗೆ ರಜೆ ನೀಡಬೇಕಿತ್ತು ಎಂಬ ಕೂಗು ಪೋಷಕರು ಕೇಳಿಬರುತ್ತಿದೆ.

Related posts

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!