ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!