25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!