23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya
error: Content is protected !!