30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ.

ದೇವಾಲಯದ ಒಳಗೆ ನೀರು ನುಗ್ಗಿದೆ. ಜೂ.22 ರಿಂದ ಆರಿದ್ರಾ ಮಳೆಯ ಎಡೆಬಿಡದೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಕನ್ಯಾಡಿ ಗ್ರಾಮದ ಗುರುವಪ್ಪ ಪೂಜಾರಿಯವರು ಕೊಟ್ಟಿಗೆ ಹಾನಿಯಾಗಿದ್ದು ಮಳೆಯ ಆರ್ಭಟ ಮುಂದುವರೆದಿದೆ. ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ನಡುವೆ ವಿಪರೀತ ಮಳೆಯಾದರೂ ಶಾಲೆಗೆ ರಜೆ ನೀಡಬೇಕಿತ್ತು ಎಂಬ ಕೂಗು ಪೋಷಕರು ಕೇಳಿಬರುತ್ತಿದೆ.

Related posts

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
error: Content is protected !!