25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ.

ದೇವಾಲಯದ ಒಳಗೆ ನೀರು ನುಗ್ಗಿದೆ. ಜೂ.22 ರಿಂದ ಆರಿದ್ರಾ ಮಳೆಯ ಎಡೆಬಿಡದೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಕನ್ಯಾಡಿ ಗ್ರಾಮದ ಗುರುವಪ್ಪ ಪೂಜಾರಿಯವರು ಕೊಟ್ಟಿಗೆ ಹಾನಿಯಾಗಿದ್ದು ಮಳೆಯ ಆರ್ಭಟ ಮುಂದುವರೆದಿದೆ. ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ನಡುವೆ ವಿಪರೀತ ಮಳೆಯಾದರೂ ಶಾಲೆಗೆ ರಜೆ ನೀಡಬೇಕಿತ್ತು ಎಂಬ ಕೂಗು ಪೋಷಕರು ಕೇಳಿಬರುತ್ತಿದೆ.

Related posts

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!