March 7, 2026
ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya
error: Content is protected !!