July 23, 2026
ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!