ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!