September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ



ಶಿಶಿಲ: ಇಲ್ಲಿಯ ದೇವಸ್ಥಾನ ಬಳಿಯ ಮತ್ಸ್ಯ ತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್(ಶೇಖರ್)(65 ವ.)ರವರು ಅನಾರೋಗ್ಯದಿಂದ ಜೂ. 24ರಂದು ರಾತ್ರಿ ನಿಧನರಾದರು.

ಹಿಂದೆ ಶಿಶಿಲ ದೇವಸ್ಥಾನದ ಸಮಿತಿ ಸದಸ್ಯರಾಗಿ, ಕೊಳಕ್ಕೆಬೈಲು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ, ಕ್ರೀಡೆ ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮಮತಾ, ಮಕ್ಕಳಾದ ಪ್ರಜ್ವಲ್ ಮತ್ತು ಪ್ರಭಾತ್ ಮತ್ತು ಅನೇಕ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!