23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ.


ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ಇದರಲ್ಲಿ ಬರುವ ನೀರು 10ಪಟ್ಟು ಹೆಚ್ಚು ಇದೆ. ಇಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಜೈನ ಬಸದಿ, ಸಿ.ಎ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಖಾಸಗಿ ಕ್ಲಿನಿಕ್ ಇದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ. ಇದರ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಎರಡೂ ಬದಿಯಲ್ಲಿ ಚರಂಡಿ ಇಲ್ಲದೆ ಈ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಅವಸ್ಥೆ ಉಂಟಾಗುತ್ತಿದ್ದು, ಇನ್ನಾದರೂ ಎಚ್ಚೆತ್ತು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದೆಯೂ ಇದೇ ಮುಂದುವರಿದರೆ ಸಾರ್ವಜನಿಕರು ಪ್ರತಿಭಟನೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

Related posts

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!