ಕೊಕ್ಕಡ : ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರವರು ಜೂ. 25ರಂದು ಭೇಟಿ ನೀಡಿ ದೇವರಿಗೆ ವಿಶೇಷ ರಂಗಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಹರೀಶ್ ಗೌಡ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಿದರು.











