23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

ಕೊಕ್ಕಡ : ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರವರು ಜೂ. 25ರಂದು ಭೇಟಿ ನೀಡಿ ದೇವರಿಗೆ ವಿಶೇಷ ರಂಗಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಹರೀಶ್ ಗೌಡ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಿದರು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya
error: Content is protected !!