25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

ಕೊಕ್ಕಡ : ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರವರು ಜೂ. 25ರಂದು ಭೇಟಿ ನೀಡಿ ದೇವರಿಗೆ ವಿಶೇಷ ರಂಗಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಹರೀಶ್ ಗೌಡ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಿದರು.

Related posts

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!