July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್, ಉಪಾಧ್ಯಕ್ಷ ಸಿದ್ದಗಂಗಯ್ಯ, ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಅವರು ಶಾಲು ಹಾಕಿ ಗೌರವಿಸಿದರು.

Related posts

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya
error: Content is protected !!