September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
error: Content is protected !!