25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya
error: Content is protected !!