23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ.

ದೇವಾಲಯದ ಒಳಗೆ ನೀರು ನುಗ್ಗಿದೆ. ಜೂ.22 ರಿಂದ ಆರಿದ್ರಾ ಮಳೆಯ ಎಡೆಬಿಡದೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಕನ್ಯಾಡಿ ಗ್ರಾಮದ ಗುರುವಪ್ಪ ಪೂಜಾರಿಯವರು ಕೊಟ್ಟಿಗೆ ಹಾನಿಯಾಗಿದ್ದು ಮಳೆಯ ಆರ್ಭಟ ಮುಂದುವರೆದಿದೆ. ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ನಡುವೆ ವಿಪರೀತ ಮಳೆಯಾದರೂ ಶಾಲೆಗೆ ರಜೆ ನೀಡಬೇಕಿತ್ತು ಎಂಬ ಕೂಗು ಪೋಷಕರು ಕೇಳಿಬರುತ್ತಿದೆ.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya
error: Content is protected !!