September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ತಾಲೂಕಿನಾಧ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

Related posts

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!