22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ತಾಲೂಕಿನಾಧ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

Related posts

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!