23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಿರಿಸಿದ ಸ್ಥಾನದಿಂದ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ೧೧ ಜನ ಸಹಕಾರ ಭಾರತಿ ಅಭ್ಯರ್ಥಿಗಳು ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು (ಸಾಮಾನ್ಯ), ಸುಬ್ರಾಯ ಗೌಡ ಕೊಡಂಗೆ (ಸಾಮಾನ್ಯ), ಆನಂದ ಗೌಡ ಭಂಡಾರಿಮಜಲು (ಸಾಮಾನ್ಯ), ನಾರಾಯಣ ಗೌಡ ಪಲ್ಲದಂಗಡಿ (ಸಾಮಾನ್ಯ), ಹರೀಶ್ ರಾವ್ ಕಾಯಡ (ಸಾಮಾನ್ಯ), ಚಂದ್ರಶೇಖರ ಗೌಡ ಪಿಲ್ಯಡ್ಕ (ಸಾಮಾನ್ಯ), ಶಶಿಕಲಾ ಧನಂಜಯ ಗೌಡ (ಸಾಮಾನ್ಯ), ಸುಂದರ ಪೂಜಾರಿ (ಹಿಂದುಳಿದ ವರ್ಗ ಎ ಪ್ರವರ್ಗ), ಮೋಹನ ಗೌಡ ಬದಿಮಾರ್ (ಹಿಂದುಳಿದ ವರ್ಗ ಬಿ ಪ್ರವರ್ಗ), ದೇವಕಿ ಪದ್ಮನಾಭ ಗೌಡ ಬೀಜದಡಿ (ಮಹಿಳಾ ಮೀಸಲು), ಭಾರತಿ ಧರ್ಣಪ್ಪ ಗೌಡ ವಳಂಬಲ (ಮಹಿಳಾ ಮೀಸಲಾತಿ) ಆಯ್ಕೆಯಾಗಿದ್ದಾರೆ.


ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಜೂ. 27ಕ್ಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ. ನಡೆಸಿದರು. ಕಾರ್ಯದರ್ಶಿ ಸುಶಾಂತ್ ಸಹಕರಿಸಿದರು.

Related posts

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!