25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!