March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya
error: Content is protected !!