July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!