23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya
error: Content is protected !!