September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!