25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!