23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಮಾನ್ಯ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳು ಬಾಲಕೃಷ್ಣ, ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ್, ಕೃಷಿ ಮೇಲ್ವಿಚಾರಕರು, ಕೃಷ್ಣ, ವಲಯದ ಮೇಲ್ವಿಚಾರಕರು ಶ್ರೀಮತಿ ಯಶೋಧ, ಕೃಷಿ ಯಂತ್ರ ಧಾರೆ ಮೆನೇಜ‌ರ್ ಸಂತೋಷ ಕುಮಾರ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲಿಯಾನ್, ನಿನ್ನಿಕಲ್ಲು, ಕೃಷ್ಣಪ್ಪ ಪೂಜಾರಿ, ಬಿಕ್ಕಿರ, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ ಅಳದಂಗಡಿ, ಹರೀಶ್ ಆಚಾರ್ಯ, ಮಿತ್ತರೋಡಿ ಮತ್ತು ಪದಾಧಿಕಾರಿಗಳು, ಬಿ ಒಕ್ಕೂಟದ ಸೇವಾಪ್ರತಿನಿಧಿ ಪೂರ್ಣಿಮಾ, ಯಂತ್ರ ಚಾಲಕರು ಪ್ರಜೆಶ, ಧರ್ಣಪ್ಪ ಊರಿನ ರೈತರು ಗಣ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!