22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!