ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!