23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya
error: Content is protected !!