32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya
error: Content is protected !!