September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya
error: Content is protected !!