25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!