23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya
error: Content is protected !!