25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya
error: Content is protected !!