July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸುರಿದ ಗಾಳಿ ಮಳೆಗೆ ನಾಲ್ಕೂರು ಗ್ರಾಮದ ಕೆಂರ್ಪುಂಜದಲ್ಲಿ ಹಾಗೂ ಬಳಂಜ ಗ್ರಾಮ ವ್ಯಾಪ್ತಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಹೆಚ್ ಟಿ ಲೈನ್ ಮೇಲೆ ಮರ ಬಿದ್ದ ಪರಿಣಾಮ 7 ಕಂಬಗಳು ಸಹಿತ ಒಂದು ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದೆ. ಮೆಸ್ಕಾಂ ಮತ್ತು ಊರಿನವರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!