23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

ಮೊಗ್ರು: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ ನಿವಾಸಿಗಳ ಅಡಿಕೆ ಮರ ನೆಲಕ್ಕಪ್ಪಲಿಸಿದ್ದು ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರು ಸ್ಥಳಕ್ಕೆ ಭೇಟಿ ನೀಡಿದರು.

Related posts

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya
error: Content is protected !!