September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya
error: Content is protected !!