23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

ಧರ್ಮಸ್ಥಳ: ಕುಡುಮಶ್ರೀ ಟೈಗರ್ ಧರ್ಮಸ್ಥಳ, ನಮೋ ಫ್ರೆಂಡ್ಸ್ ಧರ್ಮಸ್ಥಳ, ಅಸ್ಪಿರಾಂಟ್ಸ್ ಕ್ರೀಕೆಟರ್ಸ್ ಧರ್ಮಸ್ಥಳ, ಚಿಲುಮೆ ಫ್ರೆಂಡ್ಸ್ ಇವರ ವತಿಯಿಂದ ಸುರತ್ಕಲ್ ಆಸರೆ ಆನಿಮಲ್ ಟ್ರಸ್ಟ್ ಗೆ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya
error: Content is protected !!