September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ

ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya
error: Content is protected !!