September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು.

ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ಪ್ರಥಮ ಬಾರಿ ಜರಗಿದ ಶ್ರೀ ಮಹಾವಿಷ್ಣುಯಾಗದ ಫಲ ಶ್ರುತಿಯ ಬಗ್ಗೆ, ದೇವಾಲಯ ಪರಿಸರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಕೋಶಾಧಿಕಾರಿ ಸೇಸಪ್ಪ ಸಾಲಿಯನ್, ಅರ್ಚಕ ಗುರುಪ್ರಸಾದ್ ನೂರಿತ್ತಾಯ ಮತ್ತು ಸದಸ್ಯರಾದ ರಾಜೇಶ್ ರಾವ್ ಗುರುಪ್ರಸಾದ್, ವಿದ್ಯಾ ಪ್ರಭಾಕರ, ವಿಜಯಲಕ್ಷ್ಮಿ ರೈ, ನವೀನ, ಪ್ರಶಾಂತಕುಮಾ‌ರ್, ಶಿವರಾಮ ನಾಯ್ಕ, ಉಮೇಶ್. ಜಿ, ವಿಶ್ವನಾಥ ಗೌಡ, ಚೇತನ್ ಅದಮ್ಮ, ಪ್ರವೀಣ ಬೇಂಗಿಲ, ಬಾಲಕೃಷ್ಣ ಶೆಟ್ಟಿ, ಸುದರ್ಶನ, ಸುದೇಶ್, ಮನೋಹರ ಶೆಟ್ಟಿ, ಮೋನಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಿವರಾಮ್ ನಾಯ್ಕ ಪ್ರಾರ್ಥಿಸಿ, ಶೇಷಪ್ಪ ಸಾಲಿಯಾನ್ ವಂದಿಸಿದರು.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya
error: Content is protected !!