23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ವಿವಿಧ ದಾನಿಗಳು ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು.

ಶಾಲೆಯ ಐದನೇ ತರಗತಿಯ ನಿರ್ಗಮಿತ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಇಡುವ ಕಬ್ಬಿಣದ ಸ್ಟ್ಯಾಂಡ್, ಶಾಲಾ ಹಿರಿಯ ವಿದ್ಯಾರ್ಥಿ ಲೋಕೇಶ್ ಓನಾಜೆಯವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಬೆಳ್ತಂಗಡಿಯ ಮುಳಿಯ ಜುವ್ಯೆಲರ್ಸ್ ವತಿಯಿಂದ ಕೊಡೆಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿರ್ಗಮಿತ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡರು ಎಲ್ಲಾ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ, ನೂತನ ಎಸ್.ಡಿ‌.ಎಂ.ಸಿ.ಅಧ್ಯಕ್ಷರಾದ ಹರೀಶ್ ಕೆರಕೋಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ತೀರ್ಥಲತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅತಿಥಿ ಶಿಕ್ಷಕರಾದ ದಿನೇಶ್ ಕೆ. ಸ್ವಾಗತಿಸಿದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ವಂದಿಸಿದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya
error: Content is protected !!